ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾ ನಿರ್ದೇಶಕ ಅಭಿಷೇಕ್ ವಿ, ಉಳ್ಳಾಲ ನಗರಸಭೆ ಪೌರಾಯುಕ್ತೆ ವಾಣಿ.ವಿ ಆಳ್ವ, ಉಳ್ಳಾಲ ತಾಲ್ಲೂಕು ತಹಶೀಲ್ದಾರ್ ಪುಟ್ಟರಾಜು, ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಡಿ, ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಾಲಿನಿ, ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಎಂಜಿನಿಯರ್ ಪುರಂದರ್, ಸಹಾಯಕ ಎಂಜಿನಿಯರ್ ತೇಜಮೂರ್ತಿ ಇದ್ದರು.