‘ಪ್ರತಿಭಟನೆಯಲ್ಲಿ ಈ ನಾಲ್ವರು ಭಾಗಿಯಾಗಿ ನನ್ನ ಮೇಲೆ ಆಧಾರ ರಹಿತ ಸುಳ್ಳು ಆರೋಪ ಮಾಡಿದ್ದರು’ ಎಂದು ಸುಹೈಲ್ರವರು ಖಾಸಗಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಅರ್ಜುನ್, ಡಿ.ಎನ್ ಜೀವರಾಜ್, ಹರೀಶ್ ಶೆಟ್ಟಿ, ವೇಣುಗೋಪಾಲ್ ಅವರ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ, ತನಿಖಾ ಅಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿರುವುದು, ಗಲಭೆಗೆ ಪ್ರಚೋದನೆ ನೀಡಿರುವುದು ಎಂಬ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತರಿಗೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾ
ಗುವಂತೆ ನೋಟಿಸ್ ಜಾರಿಯಾಗಿದೆ.