ಕೇಂದ್ರ ವಿಪತ್ತು ನಿರ್ವಾಹಣಾ ಪಡೆಯ ಇನ್ಸ್ಪೆಕ್ಟರ್ ಅಜಯ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಶಾಂತಿಲಾಲ್, ದೇವರಾಜ್ ಮತ್ತು 25 ಸಿಬ್ಬಂದಿ, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆಯ ಸಿಬ್ಬಂದಿ, ಗೃಹ ರಕ್ಷಕ ದಳ, ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ವಿದ್ಯಾರ್ಥಿಗಳು ಅಣಕು ಪ್ರದರ್ಶನ ಮಾಡಿದರು.