ರಾಜ್ಯ ಸಮಿತಿ ಕಾರ್ಯಾಧ್ಯಕ್ಷರಾಗಿ ಬಿ.ರುದ್ರಪ್ಪ, ಉಪಾಧ್ಯಕ್ಷರಾಗಿ ಹುಲ್ಲೇಹಳ್ಳಿ ಲಕ್ಷ್ಮಣ್, ಸಗನಪ್ಪ, ಬಾಸೂರು ಸುರೇಶ್, ನಾಗರಾಜ್ ಸಖರಾಯಪಟ್ಟಣ, ಕಾರ್ಯಕಾರಿ ಸದಸ್ಯರಾಗಿ ತಂಗಲಿ ರಾಘವೇಂದ್ರ, ಕೇದಿಗೆರೆ ಬಸವರಾಜ್, ಬಾಸೂರು ಪ್ರಸನ್ನ, ಕಡೂರಹಳ್ಳಿ ಪ್ರಶಾಂತ್, ಶಾಂತಮೂರ್ತಿ, ಗೋವಿಂದಪ್ಪ, ಕೋಶಾಧ್ಯಕ್ಷರಾಗಿ ಕೆ.ರಂಗಸ್ವಾಮಿ ಅವರನ್ನು ಆಯ್ಕೆ ಮಾಡಲಾಯಿತು.