ಕೊಟ್ಟಿಗೆಹಾರದ ತೇಜಸ್ವಿ ಪ್ರತಿಷ್ಠಾನದಲ್ಲಿ ವಸ್ತು ಪ್ರದರ್ಶನಕ್ಕೆ ಸಜ್ಜುಗೊಂಡಿರುವುದು
ವಸ್ತು ಪ್ರದರ್ಶನಕ್ಕೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಲು ಶಾಲೆಗಳಿಗೆ ಸೂಛನೆ ನೀಡಲಾಗಿದೆ. ಒಂದು ವಾರ ಕಾಲ ನಡೆಯುವ ವಸ್ತು ಪ್ರದರ್ಶನದಲ್ಲಿ ಒಂದು ದಿನ ಮಾತ್ರ ಶಾಲಾ ಮಕ್ಕಳು ಭೇಟಿ ನೀಡಿ ವಸ್ತುಗಳನ್ನು ವೀಕ್ಷಿಸಬಹುದಾಗಿದೆ
ಹೇಮಂತ್ ರಾಜ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೂಡಿಗೆರೆ
‘ತೇಜಸ್ವಿ ಅವರ ಚಿಂತನೆ ಮತ್ತು ಆಸಕ್ತಿಗೆ ಪೂರಕವಾದ ಕಾರ್ಯಕ್ರಮಗಳನ್ನು ತೇಜಸ್ವಿ ಪ್ರತಿಷ್ಠಾನವೂ ಆಯೋಜಿಸುತ್ತಾ ಬಂದಿದೆ. ಈ ಪ್ರದರ್ಶನ ವಿದ್ಯಾರ್ಥಿಗಳ ಜ್ಞಾನಾಸಕ್ತರಿಗೆ ಉಪಯುಕ್ತವಾಗಿದೆ'
-ಡಾ.ಸಿ.ರಮೇಶ್ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ