ಸಂಸ್ಥೆಯ ಗಜೇಂದ್ರ ಗೊರಸುಗೂಡಿಗೆ ಮಾತನಾಡಿ, ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯುವುದು. ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಧರ್ಮದರ್ಶಿ ಭೀಮೇಶ್ವರ ಜೋಶಿ ಅಧ್ಯಕ್ಷತೆ ವಹಿಸುವರು. ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಅಧ್ಯಕ್ಷ ವಾಮನಾಚಾರ್ಯ, ಸಮರ್ಥ ಭಾರತ್ ಟ್ರಸ್ಟ್ ನಿರ್ದೇಶಕ ಗಣಪತಿ ಹೆಗಡೆ ಪಾಲ್ಗೊಳ್ಳುವರು ಎಂದರು.
ಸಂಸ್ಥೆಯ ನಾಗಭೂಷಣ್, ಮಲ್ಲಿಕಾರ್ಜುನ್ ಇದ್ದರು.