‘ಕೋರ್ಟ್ ಆದೇಶದ ವಿರುದ್ಧ ಪ್ರತಿಭಟನೆ ಮಾಡುವುದು ಕಾನೂನಿನ ಉಲ್ಲಂಘನೆ, ನ್ಯಾಯಾಂಗ ನಿಂದನೆಯಾಗುತ್ತದೆ. ಆದೇಶ ಪ್ರಶ್ನಿಸಿ ಅವರು ಸುಪ್ರೀ ಕೋರ್ಟ್ ಮೆಟ್ಟಿಲು ಏರಲು ಅವಕಾಶ ಇದೆ’ ಎಂದರು.
‘ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತಂಡದವರು ಭ್ರಷ್ಟಾಚಾರಿಗಳ ಮುಖಡವಾಡ ಕಳಚುವ ಕೆಲಸದಲ್ಲಿ ತೊಡಗಿದ್ದಾರೆ. ಅದು ಮುಂದುವರಿಯಲಿದೆ’ ಎಂದು ಹೇಳಿದರು.