ಲಕ್ಷ್ಮೀ (32), ಸೌಜನ್ಯಾ (8), ಆಧ್ಯಾ (2) ಮೃತರು. ಬಣಕಲ್ ಸಮೀಪದ ತ್ರಿಪುರದ ಲಕ್ಷ್ಮೀಯನ್ನು ಹುಣಸೆಕೊಪ್ಪದ ಭಾಸ್ಕರ್ ಎಂಬುವವರಿಗೆ ಮದುವೆ ಮಾಡಿಕೊಡಲಾಗಿತ್ತು. ಶುಕ್ರವಾರ ಸಂಜೆ ಹುಣಸೆಕೊಪ್ಪದ ಮನೆಯಿಂದ ಮೂವರೂ ಹೊರಹೋದವರು ವಾಪಸ್ ಬಂದಿರಲಿಲ್ಲ. ಭಾನುವಾರ ಅಲ್ಫೊನ್ಸೋ ಎಂಬುವವರ ತೋಟದ ಕೆರೆಯಲ್ಲಿ ಮೂವರ ಶವ ಪತ್ತೆಯಾಗಿತ್ತು.