<p>ತರೀಕೆರೆ: ‘ವಿಧವೆಯರು ತಮ್ಮ ಹಕ್ಕನ್ನು ಪಡೆದುಕೊಳ್ಳಬೇಕು ಮತ್ತು ಕುಟುಂಬದಲ್ಲಿ ಆರ್ಥಿಕ ಸಬಲೀಕರಣ ಸಾಧಿಸಬೇಕು’ ಎಂದು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸಂಸ್ಥೆಯ ತಾಲ್ಲೂಕು ಘಟಕದ ಅಧ್ಯಕ್ಷೆ ಆಶಾ ಬೋಸ್ಲೆ ಹೇಳಿದರು.</p>.<p>ಸಂಸ್ಥೆ ವತಿಯಿಂದ ತಾಲ್ಲೂಕಿನ ಬೇಲೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎ. ರಂಗಾಪುರ ಗ್ರಾಮದಲ್ಲಿ ನಡೆದ ವಿಧವೆಯರ ಸಬಲೀಕರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ಸಂಸ್ಥೆಯ ಖಜಾಂಚಿ ಯಶೋಧಾ ಆಂಜನೇಯ ಮಾತನಾಡಿ, ‘ವಿಧವೆಯರು ಆರ್ಥಿಕ ಸಬಲೀಕರಣದತ್ತ ಹೆಜ್ಜೆ ಇರಿಸಬೇಕು’ ಎಂದರು.</p>.<p>ಸಾಕ್ಷರತಾ ಅಧಿಕಾರಿ ಎನ್.ಎಸ್. ಜಯಣ್ಣ, ದ ಹಂಗರ್ ಪ್ರಾಜೆಕ್ಟ್ ಸಂಸ್ಥೆಯ ಸಂಯೋಜಕ ಶ್ರೀನಿವಾಸ್, ನಾಗವೇಣಿ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯೆ ಸುಂಕಮ್ಮ, ಸಮಾಜ ಸೇವಕಿ ಶ್ರುತಿ ಭಾಗವಹಿಸಿದ್ದರು. ವೀಣಾ ಸುರೇಶ್ ಸ್ವಾಗತಿಸಿದರು. ಕಾರ್ಯದರ್ಶಿ ರಾಜೇಶ್ವರಿ ಸೀತಾರಾಂ ವಂದಿಸಿದರು. ಸದಸ್ಯರಾದ ಹೇಮಾ ಉಮೇಶ್, ಮಮತಾ ಮಲ್ಲಿಕಾರ್ಜುನ್, ಶೋಭಾ, ಶಾಂತಾ, ರಾಜೇಶ್ವರಿ ಅಣ್ಣಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ‘ವಿಧವೆಯರು ತಮ್ಮ ಹಕ್ಕನ್ನು ಪಡೆದುಕೊಳ್ಳಬೇಕು ಮತ್ತು ಕುಟುಂಬದಲ್ಲಿ ಆರ್ಥಿಕ ಸಬಲೀಕರಣ ಸಾಧಿಸಬೇಕು’ ಎಂದು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸಂಸ್ಥೆಯ ತಾಲ್ಲೂಕು ಘಟಕದ ಅಧ್ಯಕ್ಷೆ ಆಶಾ ಬೋಸ್ಲೆ ಹೇಳಿದರು.</p>.<p>ಸಂಸ್ಥೆ ವತಿಯಿಂದ ತಾಲ್ಲೂಕಿನ ಬೇಲೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎ. ರಂಗಾಪುರ ಗ್ರಾಮದಲ್ಲಿ ನಡೆದ ವಿಧವೆಯರ ಸಬಲೀಕರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ಸಂಸ್ಥೆಯ ಖಜಾಂಚಿ ಯಶೋಧಾ ಆಂಜನೇಯ ಮಾತನಾಡಿ, ‘ವಿಧವೆಯರು ಆರ್ಥಿಕ ಸಬಲೀಕರಣದತ್ತ ಹೆಜ್ಜೆ ಇರಿಸಬೇಕು’ ಎಂದರು.</p>.<p>ಸಾಕ್ಷರತಾ ಅಧಿಕಾರಿ ಎನ್.ಎಸ್. ಜಯಣ್ಣ, ದ ಹಂಗರ್ ಪ್ರಾಜೆಕ್ಟ್ ಸಂಸ್ಥೆಯ ಸಂಯೋಜಕ ಶ್ರೀನಿವಾಸ್, ನಾಗವೇಣಿ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯೆ ಸುಂಕಮ್ಮ, ಸಮಾಜ ಸೇವಕಿ ಶ್ರುತಿ ಭಾಗವಹಿಸಿದ್ದರು. ವೀಣಾ ಸುರೇಶ್ ಸ್ವಾಗತಿಸಿದರು. ಕಾರ್ಯದರ್ಶಿ ರಾಜೇಶ್ವರಿ ಸೀತಾರಾಂ ವಂದಿಸಿದರು. ಸದಸ್ಯರಾದ ಹೇಮಾ ಉಮೇಶ್, ಮಮತಾ ಮಲ್ಲಿಕಾರ್ಜುನ್, ಶೋಭಾ, ಶಾಂತಾ, ರಾಜೇಶ್ವರಿ ಅಣ್ಣಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>