<p>ತರೀಕೆರೆ: ಪಟ್ಟಣದ ಕಂಬದ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ, ಶಾಲೆಯ ಹಿರಿಯ ವಿದ್ಯಾರ್ಥಿ ಬಾಪೂಜಿ ಕಾಲೊನಿಯ ಹೂವಿನ ವ್ಯಾಪಾರಿ ಅಣ್ಣಯ್ಯ ಅವರು ನೋಟ್ ಬುಕ್ ಮತ್ತು ಬ್ಯಾಗ್ ಕೊಡುಗೆಯಾಗಿ ನೀಡಿದರು.</p>.<p>ಶಾಲಾ ಶೈಕ್ಷಣಿಕ ವರ್ಷ ಪ್ರಾರಂಭವಾದ ಸೋಮವಾರ ಸ್ಥಳೀಯ ಜನಪ್ರತಿನಿಧಿಗಳು, ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಮತ್ತು ಶಿಕ್ಷಕರು ಮಕ್ಕಳಿಗೆ ಹೂಗುಚ್ಛ ಮತ್ತು ಸಿಹಿ ನೀಡಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಸರ್ಕಾರದಿಂದ ನೀಡಿದ್ದ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ವಿತರಿಸಿದರು.</p>.<p>ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ವೇತಾ, ಪುರಸಭಾ ಸದಸ್ಯರಾದ ಟಿ.ಎಸ್. ಚೇತನ್, ಗಿರಿಜಾ ಪ್ರಕಾಶ್ ವರ್ಮಾ, ಪಾರ್ವತಮ್ಮ, ಮುಖ್ಯ ಶಿಕ್ಷಕ ಎಂ.ಬಿ. ರಾಮಚಂದ್ರಪ್ಪ, ಸಹ ಶಿಕ್ಷಕರಾದ ರಾಜಶೇಖರಪ್ಪ ಎಚ್.ಎಸ್., ನೇತ್ರಾವತಿ ಡಿ., ಭಾರತಿ ಟಿ.ಎ.ಪಿ.ಸಿ.ಎಂ.ಎಸ್. ನಿರ್ದೇಶಕ ಬಸವರಾಜಪ್ಪ ಮತ್ತು ಪೋಷಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-126-1530623444</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ಪಟ್ಟಣದ ಕಂಬದ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ, ಶಾಲೆಯ ಹಿರಿಯ ವಿದ್ಯಾರ್ಥಿ ಬಾಪೂಜಿ ಕಾಲೊನಿಯ ಹೂವಿನ ವ್ಯಾಪಾರಿ ಅಣ್ಣಯ್ಯ ಅವರು ನೋಟ್ ಬುಕ್ ಮತ್ತು ಬ್ಯಾಗ್ ಕೊಡುಗೆಯಾಗಿ ನೀಡಿದರು.</p>.<p>ಶಾಲಾ ಶೈಕ್ಷಣಿಕ ವರ್ಷ ಪ್ರಾರಂಭವಾದ ಸೋಮವಾರ ಸ್ಥಳೀಯ ಜನಪ್ರತಿನಿಧಿಗಳು, ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಮತ್ತು ಶಿಕ್ಷಕರು ಮಕ್ಕಳಿಗೆ ಹೂಗುಚ್ಛ ಮತ್ತು ಸಿಹಿ ನೀಡಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಸರ್ಕಾರದಿಂದ ನೀಡಿದ್ದ ಪಠ್ಯಪುಸ್ತಕ ಮತ್ತು ಸಮವಸ್ತ್ರವನ್ನು ವಿತರಿಸಿದರು.</p>.<p>ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ವೇತಾ, ಪುರಸಭಾ ಸದಸ್ಯರಾದ ಟಿ.ಎಸ್. ಚೇತನ್, ಗಿರಿಜಾ ಪ್ರಕಾಶ್ ವರ್ಮಾ, ಪಾರ್ವತಮ್ಮ, ಮುಖ್ಯ ಶಿಕ್ಷಕ ಎಂ.ಬಿ. ರಾಮಚಂದ್ರಪ್ಪ, ಸಹ ಶಿಕ್ಷಕರಾದ ರಾಜಶೇಖರಪ್ಪ ಎಚ್.ಎಸ್., ನೇತ್ರಾವತಿ ಡಿ., ಭಾರತಿ ಟಿ.ಎ.ಪಿ.ಸಿ.ಎಂ.ಎಸ್. ನಿರ್ದೇಶಕ ಬಸವರಾಜಪ್ಪ ಮತ್ತು ಪೋಷಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-126-1530623444</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>