<p>ತರೀಕೆರೆ: ತಾಲ್ಲೂಕಿನ ಎಂ.ಸಿ. ಹಳ್ಳಿ ವಲಯದ ಗೋಪಾಲ ಗ್ರಾಮದಲ್ಲಿರುವ ಶ್ರೀಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ₹1 ಲಕ್ಷ ಮೊತ್ತದ ಡಿ.ಡಿಯನ್ನು, ತಾಲ್ಲೂಕು ಯೋಜನಾಧಿಕಾರಿ ಸದಾಶಿವಗೌಡ ಅವರು ದೇವಸ್ಥಾನ ಸಮಿತಿ ಅಧ್ಯಕ್ಷ ಹರೀಶ್ ಅವರಿಗೆ ಹಸ್ತಾಂತರಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸದಾಶಿವಗೌಡ, ‘ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಗ್ರಾಮೀಣ ಪ್ರದೇಶಗಳ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿ ಸದಸ್ಯರಾದ ದೇವೇಂದ್ರಪ್ಪ, ಮಲ್ಲೇಶಪ್ಪ, ಪುಟ್ಟಪ್ಪ, ಮಂಜನಾಯ್ಕ್, ರಮೇಶ್, ಅರ್ಚಕ ಸಂತೋಷ್ ಬಟ್, ವಲಯ ಮೇಲ್ವಿಚಾರಕ ರಮೇಶ್, ಸೇವಾಪ್ರತಿನಿಧಿ ಗೀತಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-126-2132034978</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ತಾಲ್ಲೂಕಿನ ಎಂ.ಸಿ. ಹಳ್ಳಿ ವಲಯದ ಗೋಪಾಲ ಗ್ರಾಮದಲ್ಲಿರುವ ಶ್ರೀಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ₹1 ಲಕ್ಷ ಮೊತ್ತದ ಡಿ.ಡಿಯನ್ನು, ತಾಲ್ಲೂಕು ಯೋಜನಾಧಿಕಾರಿ ಸದಾಶಿವಗೌಡ ಅವರು ದೇವಸ್ಥಾನ ಸಮಿತಿ ಅಧ್ಯಕ್ಷ ಹರೀಶ್ ಅವರಿಗೆ ಹಸ್ತಾಂತರಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸದಾಶಿವಗೌಡ, ‘ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಗ್ರಾಮೀಣ ಪ್ರದೇಶಗಳ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿ ಸದಸ್ಯರಾದ ದೇವೇಂದ್ರಪ್ಪ, ಮಲ್ಲೇಶಪ್ಪ, ಪುಟ್ಟಪ್ಪ, ಮಂಜನಾಯ್ಕ್, ರಮೇಶ್, ಅರ್ಚಕ ಸಂತೋಷ್ ಬಟ್, ವಲಯ ಮೇಲ್ವಿಚಾರಕ ರಮೇಶ್, ಸೇವಾಪ್ರತಿನಿಧಿ ಗೀತಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-126-2132034978</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>