<p>ತರೀಕೆರೆ: ಬ್ರಾಹ್ಮಣ ಸೇವಾ ಸಮಿತಿ ವತಿಯಿಂದ ಪಟ್ಟಣದ ನೀರುಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀಹನುಮ ಜಯಂತಿ ಆಚರಿಸಲಾಯಿತು. ಹನುಮ ಜಯಂತಿ ಪ್ರಯುಕ್ತ ಶ್ರೀಸ್ವಾಮಿಗೆ ಪಂಚಾಮೃತ ಅಭಿಷೇಕ, ಅಷ್ಟೋತ್ತರ, ಕುಂಕುಮಾರ್ಚನೆ ನಡೆಯಿತು.</p>.<p>ಅರ್ಚಕ ಶಶಿಧರ್ ಭಟ್ ಅವರು, ಶ್ರೀಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ನೆರವೇರಿಸಿದ್ದರು.</p>.<p>ಬ್ರಾಹ್ಮಣ ಸೇವಾ ಸಮಿತಿ ಅಧ್ಯಕ್ಷ ಆರ್.ಎನ್. ಶ್ರೀಧರ್, ಕಾರ್ಯದರ್ಶಿ ಡಿ.ಸಿ. ಶ್ರೀನಿವಾಸಮೂರ್ತಿ, ಖಚಾಂಚಿ ಡಿ.ಜಿ. ಸಚಿನ್, ಸಮಿತಿ ಪದಾಧಿಕಾರಿಗಳು, ಸದಸ್ಯರು, ಶ್ರೀಸ್ಕಂದಮಾತಾ ವಿಪ್ರ ಮಹಿಳಾ ಸಂಘದ ಸದಸ್ಯೆಯರು ಭಾಗವಹಿಸಿದ್ದರು. ಮಹಾಮಂಗಳಾರತಿ ನಂತರ, ತೀರ್ಥಪ್ರಸಾದ ವಿನಿಯೋಗ ಜರುಗಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-126-1642050537</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ಬ್ರಾಹ್ಮಣ ಸೇವಾ ಸಮಿತಿ ವತಿಯಿಂದ ಪಟ್ಟಣದ ನೀರುಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀಹನುಮ ಜಯಂತಿ ಆಚರಿಸಲಾಯಿತು. ಹನುಮ ಜಯಂತಿ ಪ್ರಯುಕ್ತ ಶ್ರೀಸ್ವಾಮಿಗೆ ಪಂಚಾಮೃತ ಅಭಿಷೇಕ, ಅಷ್ಟೋತ್ತರ, ಕುಂಕುಮಾರ್ಚನೆ ನಡೆಯಿತು.</p>.<p>ಅರ್ಚಕ ಶಶಿಧರ್ ಭಟ್ ಅವರು, ಶ್ರೀಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ನೆರವೇರಿಸಿದ್ದರು.</p>.<p>ಬ್ರಾಹ್ಮಣ ಸೇವಾ ಸಮಿತಿ ಅಧ್ಯಕ್ಷ ಆರ್.ಎನ್. ಶ್ರೀಧರ್, ಕಾರ್ಯದರ್ಶಿ ಡಿ.ಸಿ. ಶ್ರೀನಿವಾಸಮೂರ್ತಿ, ಖಚಾಂಚಿ ಡಿ.ಜಿ. ಸಚಿನ್, ಸಮಿತಿ ಪದಾಧಿಕಾರಿಗಳು, ಸದಸ್ಯರು, ಶ್ರೀಸ್ಕಂದಮಾತಾ ವಿಪ್ರ ಮಹಿಳಾ ಸಂಘದ ಸದಸ್ಯೆಯರು ಭಾಗವಹಿಸಿದ್ದರು. ಮಹಾಮಂಗಳಾರತಿ ನಂತರ, ತೀರ್ಥಪ್ರಸಾದ ವಿನಿಯೋಗ ಜರುಗಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-126-1642050537</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>