ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಮಾವಿನಕಟ್ಟೆ, ಮಾಜಿ ಸದಸ್ಯ ವೆಂಕಟ್ರಮಣ ಕೊಚ್ಚಿ, ದೈವಗಳ ಪರಿಚಾರಕ ಕರುಣಾಕರ ಮರಕತ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಪ್ರಮುಖರಾದ ವೆಂಕಟ್ ದಂಬೆಕೋಡಿ, ವೆಂಕಟ್ ವಳ ಲಂಬೆ, ವಿಜಯ ಕುಮಾರ್ ಚಾರ್ಮತ, ಉಪಾಸನಾ ಸಮಿತಿ ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.