ಮೇಘನಾಳ ಮೃತದೇಹವವನ್ನು ಮರಣೋತ್ತರ ಪರೀಕ್ಷೆಗಾಗಿ ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ, ಮೇಘನಾ ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ, ವಾಹನದಿಂದ ಮೃತದೇಹ ಕೆಳಗಿಳಿಸಿ ಆರೋಪಿ ಚರಣ್ನ ಮನೆಯ ಒಳಗೆ ತೆದುಕೊಂಡು ಹೋಗಿ ಮೃತ ಮೇಘನಾ ಇದೇ ಕುಟಂಬ ಸದಸ್ಯೆಯಾಗಿರುವುದರಿಂದ ಇವಳ ಗಂಡ ಹಾಗೂ ಆತನ ಕುಟುಂಬ ಸದಸ್ಯರು ಅವರ ಜಮೀನಿನಲ್ಲಿಯೇ ಶವಸಂಸ್ಕಾರ ಮಾಡಲಿ’ ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.