<p><strong>ಆಲ್ದೂರು</strong>: ಆವತಿ, ವಸ್ತಾರೆ, ಆಲ್ದೂರು ಹೋಬಳಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಸೋಮವಾರ ತಡ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು, ಮಂಗಳವಾರವೂ ಮುಂದುವರಿದಿತ್ತು.</p><p> ಮಳೆಯ ಅಬ್ಬರಕ್ಕೆ ಐದಳ್ಳಿ ಗ್ರಾಮದ ಪ್ರಕಾಶ್ ಎಂಬುವವರ ಮನೆಯ ಗೋಡೆಗೆ ಹಾನಿಯಾಗಿ ಕುಸಿದು ಬಿದ್ದಿದೆ. ಈಗಾಗಲೇ ಕಾಫಿ ಕಾಯಿ ಕಟ್ಟುವಿಕೆ ಮುಗಿಯುತ್ತಾ ಬಂದಿದ್ದು, ಮಳೆ ಮುಂದುವರಿದರೆ ಬೆಳೆಗಾರರು ನಷ್ಟ ಎದುರಿಸಬೇಕಾಗುತ್ತದೆ ಎಂದು ಕಾಫಿ ಬೆಳೆಗಾರ ರವಿಕುಮಾರ್ ಎಚ್.ಎಲ್. ಹೇಳಿದರು, </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲ್ದೂರು</strong>: ಆವತಿ, ವಸ್ತಾರೆ, ಆಲ್ದೂರು ಹೋಬಳಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಸೋಮವಾರ ತಡ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು, ಮಂಗಳವಾರವೂ ಮುಂದುವರಿದಿತ್ತು.</p><p> ಮಳೆಯ ಅಬ್ಬರಕ್ಕೆ ಐದಳ್ಳಿ ಗ್ರಾಮದ ಪ್ರಕಾಶ್ ಎಂಬುವವರ ಮನೆಯ ಗೋಡೆಗೆ ಹಾನಿಯಾಗಿ ಕುಸಿದು ಬಿದ್ದಿದೆ. ಈಗಾಗಲೇ ಕಾಫಿ ಕಾಯಿ ಕಟ್ಟುವಿಕೆ ಮುಗಿಯುತ್ತಾ ಬಂದಿದ್ದು, ಮಳೆ ಮುಂದುವರಿದರೆ ಬೆಳೆಗಾರರು ನಷ್ಟ ಎದುರಿಸಬೇಕಾಗುತ್ತದೆ ಎಂದು ಕಾಫಿ ಬೆಳೆಗಾರ ರವಿಕುಮಾರ್ ಎಚ್.ಎಲ್. ಹೇಳಿದರು, </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>