ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಅರುಣ್ ಕುಮಾರ್ ಮಾತನಾಡಿದರು. ಅಧ್ಯಕ್ಷತೆಯನ್ನು ಶರನ್ನವರಾತ್ರಿ ಸೇವಾ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ವಹಿಸಿದ್ದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಶ್ರೀನಿವಾಸ್, ಗುತ್ತ್ಯಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷ ಪಿ.ಆರ್.ಸದಾಶಿವ, ಎಚ್.ಎನ್.ರವಿಶಂಕರ್, ಶರನ್ನವರಾತ್ರಿ ಸೇವಾ ಸಮಿತಿಯ ಸಂತೋಷ್ ಕುಮಾರ್, ಸುನಿಲ್ ಕುಮಾರ್, ಕಮ್ತಿ ವಾಸಪ್ಪ ಗೌಡ, ಎನ್.ಆರ್. ನಾಗರಾಜ್, ಎನ್.ಎಂ.ಕಾಂತರಾಜ್ ಇದ್ದರು.