ಕೆರೆಯಲ್ಲಿ ಹೂಳು ತೆಗೆದಿದ್ದ ಭಾಗದಲ್ಲಿ ಸಿಲುಕಿಕೊಂಡಿದ್ದಾರೆ. ಅಪಾಯದಲ್ಲಿದ್ದ ಯುವಕರನ್ನು ಬಟ್ಟೆ ತೊಳೆಯುತ್ತಿದ್ದ ಮಹಿಳೆಯೊಬ್ಬರು ಸೀರೆ ಎಸೆದು ರಕ್ಷಿಸಲು ಯತ್ನಿಸಿದ್ದಾರೆ. ಆದರೆ, ಅವರಿಂದ ಎಳೆಯಲು ಸಾಧ್ಯವಾಗಿಲ್ಲ’ ಎಂದು ಸ್ಥಳೀಯರು ತಿಳಿಸಿದ್ದಾರೆ.
ದರ್ಶನ್ ಎಸ್ಸೆಸ್ಸೆಲ್ಸಿ, ಕಿರಣ್ ಐಟಿಐ ಮುಗಿಸಿದ್ದರು. ರಾಕೇಶ್ ದ್ವಿತೀಯ ಪಿಯು ವಿದ್ಯಾರ್ಥಿ.ಪಂಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.