ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೇಶನ ಹಕ್ಕುಪತ್ರ ವಿತರಣೆ ಲೋಪ ಪ್ರಕರಣ: ಮೂವರು ಅಮಾನತು

Last Updated 13 ಜನವರಿ 2022, 11:52 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ನಿವೇಶನ ಹಕ್ಕುಪತ್ರ ವಿತರಣೆ ಲೋಪ ಪ್ರಕರಣದಲ್ಲಿ ಶೃಂಗೇರಿಯ ಗ್ರಾಮ ಲೆಕ್ಕಿಗರಾದ ಶಿವಕುಮಾರ್‌, ಸತೀಶ್‌ ಹಾಗೂ ರಾಜಸ್ವ ನಿರೀಕ್ಷಕ ಸಂದೀಪ್‌ ಅವರನ್ನು ಗುರುವಾರ ಅಮಾನತು ಮಾಡಲಾಗಿದೆ.

ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ಅವರು ಈ ಮೂವರನ್ನು ಅಮಾನತುಗೊಳಿಸಿದ್ದಾರೆ. ಹಕ್ಕುಪತ್ರ ನೀಡಲು ಲಂಚ ಪ್ರಕರಣದಲ್ಲಿ ಶೃಂಗೇರಿ ತಹಶೀಲ್ದಾರ್ ಅಂಬುಜಾ ಅವರನ್ನು ಈಚೆಗೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ತಂಡದವರು ಬಂಧಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೂವರನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT