<p><strong>ಚಿಕ್ಕಮಗಳೂರು</strong>: ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಹುಲಿ ಉಗುರು, ಹಲ್ಲು ಮಾರಾಟ ಯತ್ನದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿ, ಮಾಲು ವಶಪಡಿಸಿಕೊಳ್ಳಲಾಗಿದೆ.</p>.<p>ಹಾಸನ ತಾಲ್ಲೂಕಿನ ಅಂಬುಗ ಗ್ರಾಮದ ಎಸ್.ಲೋಕೇಶ್, ಚಿಕ್ಕಮಗಳೂರು ತಾಲ್ಲೂಕಿನ ಅರಿಸಿನಗುಪ್ಪೆಯ ಸಾಗರ್ ಬಂಧಿತರು. ಎಂಟು ಉಗುರುಗಳು, ಚರ್ಮದ ತುಣುಕು, ಒಂದು ಕೋರೆ ಹಲ್ಲು, ನಾಲ್ಕು ಹಲ್ಲುಗಳು, ಕೃತ್ಯಕ್ಕೆ ಬಳಸಿ ವಶಪಡಿಸಿಕೊಳ್ಳಲಾಗಿದೆ.</p>.<p>ಡಿಸಿಐಬಿ ವಿಭಾಗದ ಇನ್ಸ್ಪೆಕ್ಟರ್ ಕೆ.ಸತ್ಯನಾರಾಯಣ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಹುಲಿ ಉಗುರು, ಹಲ್ಲು ಮಾರಾಟ ಯತ್ನದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿ, ಮಾಲು ವಶಪಡಿಸಿಕೊಳ್ಳಲಾಗಿದೆ.</p>.<p>ಹಾಸನ ತಾಲ್ಲೂಕಿನ ಅಂಬುಗ ಗ್ರಾಮದ ಎಸ್.ಲೋಕೇಶ್, ಚಿಕ್ಕಮಗಳೂರು ತಾಲ್ಲೂಕಿನ ಅರಿಸಿನಗುಪ್ಪೆಯ ಸಾಗರ್ ಬಂಧಿತರು. ಎಂಟು ಉಗುರುಗಳು, ಚರ್ಮದ ತುಣುಕು, ಒಂದು ಕೋರೆ ಹಲ್ಲು, ನಾಲ್ಕು ಹಲ್ಲುಗಳು, ಕೃತ್ಯಕ್ಕೆ ಬಳಸಿ ವಶಪಡಿಸಿಕೊಳ್ಳಲಾಗಿದೆ.</p>.<p>ಡಿಸಿಐಬಿ ವಿಭಾಗದ ಇನ್ಸ್ಪೆಕ್ಟರ್ ಕೆ.ಸತ್ಯನಾರಾಯಣ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>