ಹ್ಯಾಂಡ್ ಪೋಸ್ಟ್ನ ರಿಯಾಜ್ ಎಂಬುವರ ಕಾಫಿ ಲೈನಿನಲ್ಲಿ ಹಾಸನ ಮೂಲದ ಎರಡು ಕುಟುಂಬಗಳು ವಾಸವಿದ್ದು, ಶನಿವಾರ ಸಂಜೆ ಸಂದೀಪ್, ಪುನೀತ್, ದಿವಾಕರ್ ಹಾಗೂ ತನ್ಮಯ್ ಮಾಲೀಕರ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದಾರೆ. ಈ ವೇಳೆ ಪುನೀತ್ ಕೆರೆಯಲ್ಲಿ ಸಿಲುಕಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ ತನ್ಮಯ್ ಕೂಡ ನೀರಿನಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾನೆ.