<p><strong>ಕಡೂರು</strong>: ತಾಲ್ಲೂಕಿನ ಸಿಂಗಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತಪುರ ( ದಿಬ್ಬೂರು) ಗ್ರಾಮದ ಕಟ್ಟೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಬಾಲಕರು ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಹೊಸದುರ್ಗ ತಾಲ್ಲೂಕಿನ ಹರಬಾಲು ಗ್ರಾಮದ ಜೀವನ್ (16) ಹಾಗೂ ದಿಬ್ಬೂರು ಗ್ರಾಮದ ಸ್ವಾಮಿ (16) ಮೃತ ಬಾಲಕರು. </p>.<p>ಹಬ್ಬದ ಪ್ರಯುಕ್ತ ಕಡಿದಿದ್ದ ಕುರಿ ಮಾಂಸದ ಕರುಳು ತೊಳೆಯಲು ಕಟ್ಟೆಗೆ ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ.ಅಲ್ಲಿದ್ದ ಕೆಲವರು ಬಾಲಕರನ್ನು ನೀರಿನಿಂದ ಹೊರತೆಗೆದು ಸಿಂಗಟಗೆರೆ ಆಸ್ಪತ್ರೆಗೆ ಕರೆದೊಯ್ದದರು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಸಿಂಗಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು</strong>: ತಾಲ್ಲೂಕಿನ ಸಿಂಗಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತಪುರ ( ದಿಬ್ಬೂರು) ಗ್ರಾಮದ ಕಟ್ಟೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಬಾಲಕರು ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಹೊಸದುರ್ಗ ತಾಲ್ಲೂಕಿನ ಹರಬಾಲು ಗ್ರಾಮದ ಜೀವನ್ (16) ಹಾಗೂ ದಿಬ್ಬೂರು ಗ್ರಾಮದ ಸ್ವಾಮಿ (16) ಮೃತ ಬಾಲಕರು. </p>.<p>ಹಬ್ಬದ ಪ್ರಯುಕ್ತ ಕಡಿದಿದ್ದ ಕುರಿ ಮಾಂಸದ ಕರುಳು ತೊಳೆಯಲು ಕಟ್ಟೆಗೆ ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ.ಅಲ್ಲಿದ್ದ ಕೆಲವರು ಬಾಲಕರನ್ನು ನೀರಿನಿಂದ ಹೊರತೆಗೆದು ಸಿಂಗಟಗೆರೆ ಆಸ್ಪತ್ರೆಗೆ ಕರೆದೊಯ್ದದರು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಸಿಂಗಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>