ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಕರ ಬಗ್ಗೆ ಮಾತನಾಡುವುದು ಸರಿಯಲ್ಲ: ಶೋಭಾ ಕರಂದ್ಲಾಜೆ

Last Updated 18 ಆಗಸ್ಟ್ 2021, 9:50 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ನಮ್ಮ ನಾಯಕರೆಲ್ಲರು ಗೌರವಾನ್ವಿತರು. ಅದರಲ್ಲಿ ಯಾವುದೇ ಪಕ್ಷ, ಜಾತಿ, ಧರ್ಮ ಭೇದ ಇಲ್ಲ. ಯಾರು ಯಾರ ಬಗ್ಗೆಯೂ ಮಾತನಾಡಬಾರದು’ ಎಂದು ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾಯಕರು ಅವರವರ ಕಾಲಘಟ್ಟದಲ್ಲಿ ದೇಶಕ್ಕಾಗಿ ಕೆಲಸ ಮಾಡಿದ್ದಾರೆ. ಅವರ ಬಗ್ಗೆ ಮಾತನಾಡುವುದು ಸರಿಯಲ್ಲ’ ಎಂದು ಉತ್ತರಿಸಿದರು.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಬಾಳೆಹೊನ್ನೂರಿನ ರಂಭಾಪುರಿ ಮಠದಲ್ಲಿ ರಂಭಾಪುರಿಶ್ರೀ ಅವರ ಆಶೀರ್ವಾದ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT