ಬೆಳ್ಳಿಪ್ರಕಾಶ್ ‘ಪ್ರಜಾವಾಣಿ’ ಯೊಂದಿಗೆ ಮಾತ ನಾಡಿ, ‘ಗಿರೀಶ್ ಉಪ್ಪಾರ್ ನೇಮಕಕ್ಕೆ ಬಿಜೆಪಿ ಜಿಲ್ಲಾ ಘಟಕದ ವಿರೋಧವಿದೆ. ನಾಲ್ವರು ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಕಾರ್ಯಕರ್ತರ ಅಭಿಪ್ರಾಯಗಳನ್ನು ಮುಖ್ಯಮಂತ್ರಿಯವರಿಗೆ ತಿಳಿಸಿದ್ದೇವೆ. ಅವರು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ವಿಶ್ವಾಸ ಇದೆ’ ಎಂದು ತಿಳಿಸಿದರು.