ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶುಭಾ ಸತ್ಯಮೂರ್ತಿ, ಉಪಾಧ್ಯಕ್ಷೆ ಶಾರದಾಶಿಧರ್, ರೇಖಾಅನಿಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಬಿ.ಜಿ. ಸೋಮಶೇಖರಪ್ಪ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಆನಂದ್, ಜಿಲ್ಲಾ ಪಂಚಾಯಿತಿ ಸದಸ್ಯೆಯರಾದ ಜಸಂತಾ ಅನಿಲ್ಕುಮಾರ್, ಕವಿತಾಲಿಂಗರಾಜ್, ಡಿಸಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಪೂವಿತಾ, ಎಸ್ಪಿ ಅಕ್ಷಯ್ ಎಂ. ಹಾಕೆ, ಎಡಿಸಿ ಡಾ. ಕುಮಾರ, ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ಇದ್ದರು.