‘ವಚನಕಾರರು ವಚನಗಳ ಮೂಲಕ ಜ್ಞಾನದ ಬೆಳಕನ್ನು ಜಗತ್ತಿಗೆ ಬಿತ್ತರಿಸಿ, ಜೀವನಕ್ಕೆ ನೀತಿ ಸಂಹಿತೆ ಹಾಕಿಕೊಟ್ಟು, ಸಮಾನತೆ, ಸಹಬಾಳ್ವೆ, ಭ್ರಾತೃತ್ವ, ಸಹಾನುಭೂತಿ ಚಿಂತನೆಗಳನ್ನು ಸಾರಿದ್ದಾರೆ. ದಯೆ, ಪ್ರೀತಿ, ಅನುಕಂಪ, ಮಾನವೀಯ ಮೌಲ್ಯಗಳ ಸಂದೇಶಗಳು ವಚನಗಳಲ್ಲಿ ಇವೆ. ವಚನಗಳ ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ’ ಎಂದರು.