ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಮಗಳೂರು | ಬಿಜೆಪಿ ಪ್ರತಿಭಟನೆ: ಡಿಸಿ ಕಚೇರಿ ಮುತ್ತಿಗೆ ಯತ್ನ

Published : 28 ಜೂನ್ 2024, 14:15 IST
Last Updated : 28 ಜೂನ್ 2024, 14:15 IST
ಫಾಲೋ ಮಾಡಿ
Comments
ವಶಕ್ಕೆ ಪಡೆದು ಬಿಡುಗಡೆ
ಪ್ರತಿಭಟನೆ ಬಳಿಕ ಆಜಾದ್ ಪಾರ್ಕ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆ ಸಾಗಿ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಜಿಲ್ಲಾಧಿಕಾರಿ ಕಚೇರಿ ಎದುರು ಬ್ಯಾರಿಕೇಡ್ ಅಳವಡಿಸಿ ತಡೆಯಲು ಮುಂದಾದರು. ಮಾತಿನ ಚಕಮಕಿ ನಡೆಯಿತು. 20ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಸವನಹಳ್ಳಿ ಠಾಣೆಗೆ ಕರೆದೊಯ್ದು ಬಿಡುಗಡೆಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT