ಪುರಸಭೆ ಅಧ್ಯಕ್ಷೆ ಕಮಲ ರಾಜೇಂದ್ರ, ಸ್ಥಾಯಿ ಸಮಿತಿ ಅಧ್ಯಕ್ಷ ದಾದಾಪೀರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಯೋಗೀಶ್ ಮಾತನಾಡಿದರು. ಶಿಕ್ಷಕ ಚೇತನ್ ಗೌಡ ಉಪನ್ಯಾಸ ನೀಡಿದರು. ಪುರಸಭೆ ಮುಖ್ಯಧಿಕಾರಿ ಮಹಾಂತೇಶ್, ಪುರಸಭೆ ಸದಸ್ಯೆ ಪಾರ್ವತಮ್ಮ, ಉಪ ತಹಶೀಲ್ದಾರ್ ಗೋವಿಂದಪ್ಪ, ಸಮಾಜ ಕಲ್ಯಾಣ ಇಲಾಖೆಯ ಮಂಜುನಾಥ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಟಿ.ಎಸ್.ಗಣೇಶ್, ತೋಟಗಾರಿಕೆ ಸಹಾಯಕ ನಿರ್ದೇಶಕ ಯತಿರಾಜ್ ಇದ್ದರು.