ಸಿದ್ಧರಬೆಟ್ಟ ಕ್ಷೇತ್ರದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಶತರುದದ್ರ ಯಾಗದ ಸಂಚಾಲಕತ್ವ ವಹಿಸಿದ್ದರು. ಚನ್ನಬಸವಾರಾಧ್ಯರು ಮತ್ತು 21 ಜನ ಪುರೋಹಿತರಿಂದ ಶತರುದ್ರ ಯಾಗದ 3ನೇ ದಿನದ ಪೂಜಾ ಕಾರ್ಯ ನೆರವೇರಿತು. ಎಮ್ಮಿಗನೂರು, ಮಳಲಿ, ಕೆಂಭಾವಿ, ಸಂಗೊಳ್ಳಿ, ಹಾವೇರಿ, ಮಸ್ಕಿ, ಅರಗಿನಡೋಣಿ, ಸಿಂಧನೂರು, ದೊಡ್ಡ ಸಗರ, ಚಿಮ್ಮಲಗಿ ಸ್ವಾಮೀಜಿ ಇದ್ದರು.