<p><strong>ಕಳಸ</strong>: ವಿಶ್ವಹಿಂದೂ ಪರಿಷತ್ ಸ್ಥಾಪನೆಯಾಗಿ 60 ವರ್ಷ ಕಳೆದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಷಷ್ಠಿಪೂರ್ತಿ ಸಮಾರೋಪ ಸಮಾರಂಭ ನಡೆಯಿತು.</p>.<p>ಆಂಜನೇಯ ಸ್ವಾಮಿ ದೇವಸ್ಥಾನದಿಂದ ಕಳಸೇಶ್ವರ ಸ್ವಾಮಿ ದೇವಸ್ಥಾನದವರೆಗೆ ಮೆರವಣಿಗೆ ನಡೆಯಿತು. ರಾಧೆ ಮತ್ತು ಕೃಷ್ಣ ವೇಷಧಾರಿ ಮಕ್ಕಳು ಸಂಕೀರ್ಣ ಯಾತ್ರೆಯಲ್ಲಿ ಭಾಗವಹಿಸಿ ಮೆರುಗು ತುಂಬಿದರು.</p>.<p>ವಿಶ್ವ ಹಿಂದೂ ಪರಿಷತ್ ಶೃಂಗೇರಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಕುಮಾರ್, ವಿಎಚ್ಪಿ ಕಾರ್ಯದರ್ಶಿ ಆರ್.ಡಿ.ಮಹೇಂದ್ರ, ಪ್ರಬೋಧಿನಿ ವಿದ್ಯಾ ಕೇಂದ್ರದ ಕಾರ್ಯದರ್ಶಿ ರಾಘವೇಂದ್ರ ಭಟ್ ಮಾತನಾಡಿದರು.</p>.<p>ದುರ್ಗಾವಾಹಿನಿ ಸಹ ಸಂಯೋಜಕಿ ಪಾರ್ವತಿ, ಮೈನಾ ಕುಲಾಕಲ್, ಮಾಲತಿ ರಾವ್, ಬಬ್ಬುಸ್ವಾಮಿ ದೇಗುಲದ ಗುರಿಕಾರ ಜಗನ್ನಾಥ್, ಆದಿವಾಸಿ ರಕ್ಷಣಾ ಪರಿಷತ್ ಕಾರ್ಯದರ್ಶಿ ಶ್ರೀನಿವಾಸ, ,ಬಜರಂಗದಳದ ಪದಾಧಿಕಾರಿ ಜಗದೀಶ್ ಭಟ್, ಅಜಿತ್ ಕುಲಾಲ್, ಸುಜಿಲ್, ಸಮಾಗಾರ ಸಮುದಾಯದ ಮೋಹನ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಳಸ</strong>: ವಿಶ್ವಹಿಂದೂ ಪರಿಷತ್ ಸ್ಥಾಪನೆಯಾಗಿ 60 ವರ್ಷ ಕಳೆದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಷಷ್ಠಿಪೂರ್ತಿ ಸಮಾರೋಪ ಸಮಾರಂಭ ನಡೆಯಿತು.</p>.<p>ಆಂಜನೇಯ ಸ್ವಾಮಿ ದೇವಸ್ಥಾನದಿಂದ ಕಳಸೇಶ್ವರ ಸ್ವಾಮಿ ದೇವಸ್ಥಾನದವರೆಗೆ ಮೆರವಣಿಗೆ ನಡೆಯಿತು. ರಾಧೆ ಮತ್ತು ಕೃಷ್ಣ ವೇಷಧಾರಿ ಮಕ್ಕಳು ಸಂಕೀರ್ಣ ಯಾತ್ರೆಯಲ್ಲಿ ಭಾಗವಹಿಸಿ ಮೆರುಗು ತುಂಬಿದರು.</p>.<p>ವಿಶ್ವ ಹಿಂದೂ ಪರಿಷತ್ ಶೃಂಗೇರಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಕುಮಾರ್, ವಿಎಚ್ಪಿ ಕಾರ್ಯದರ್ಶಿ ಆರ್.ಡಿ.ಮಹೇಂದ್ರ, ಪ್ರಬೋಧಿನಿ ವಿದ್ಯಾ ಕೇಂದ್ರದ ಕಾರ್ಯದರ್ಶಿ ರಾಘವೇಂದ್ರ ಭಟ್ ಮಾತನಾಡಿದರು.</p>.<p>ದುರ್ಗಾವಾಹಿನಿ ಸಹ ಸಂಯೋಜಕಿ ಪಾರ್ವತಿ, ಮೈನಾ ಕುಲಾಕಲ್, ಮಾಲತಿ ರಾವ್, ಬಬ್ಬುಸ್ವಾಮಿ ದೇಗುಲದ ಗುರಿಕಾರ ಜಗನ್ನಾಥ್, ಆದಿವಾಸಿ ರಕ್ಷಣಾ ಪರಿಷತ್ ಕಾರ್ಯದರ್ಶಿ ಶ್ರೀನಿವಾಸ, ,ಬಜರಂಗದಳದ ಪದಾಧಿಕಾರಿ ಜಗದೀಶ್ ಭಟ್, ಅಜಿತ್ ಕುಲಾಲ್, ಸುಜಿಲ್, ಸಮಾಗಾರ ಸಮುದಾಯದ ಮೋಹನ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>