ನ್ನು ಜಂಟಿ ಸರ್ವೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿ ಈ ಹಿಂದೆಯೇ ತಹಶೀಲ್ದಾರ್ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಆದೇಶ ನೀಡಿದ್ದಾರೆ. ಆದರೂ ಅರಣ್ಯ ಅಧಿಕಾರಿಗಳು ಜಂಟಿ ಸರ್ವೆಗೆ ಗೈರಾಗಿ ಬಗರ್್ ಹುಕ್ಕುಂ ಸಾಗುವಳಿದಾರರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮಸ್ಥರಾದ ಸಂತೋಷ್, ಸಿದ್ದಮ್ಮ, ಶ್ರೀನಿವಾಸ್, ಮಲ್ಲೇಗೌಡ, ರಂಗಶೆಟ್ಟಿ ಇದ್ದರು.