ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಲೇಮಾನ್,ಎ. ಎಲ್. ಮಹೇಶ್, ಮುಖ್ಯಶಿಕ್ಷಕಿ ಪುಟ್ಟಮ್ಮ, ಪತ್ರಕರ್ತ ಎಂ. ಮಹೇಶ್, ಉಪವಲಯ ಅರಣ್ಯಾಧಿಕಾರಿ ಮನೋಹರ ನಾಯ್ಕ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕರುಣಾಕರಶೆಟ್ಟಿ, ಶಿಕ್ಷಕರಾದ ಮಂಜುಶ್ರೀ, ನಾಗೇಶ್ರಾವ್ ಪಾಲ್ಗೊಂಡಿದ್ದರು. ಸೋಷಿಯಲ್ ವೆಲ್ಫೇರ್ ಸೊಸೈಟಿಯಿಂದ ಉಚಿತವಾಗಿ ನೀಡಿದ ನೋಟ್ ಪುಸ್ತಕ ಮತ್ತು ಪರಿಕರ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.