ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಎಸ್. ರಮೇಶ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗರಾಜಪ್ಪ, ಉಪವಿಭಾಗಾಧಿಕಾರಿ ಸರೋಜ, ಪುರಸಭಾ ಸದಸ್ಯೆ ಪುಷ್ಪಲತಾ ಸೋಮೇಶ್, ಎಪಿಎಂಸಿ ನಿರ್ದೇಶಕ ಲಕ್ಕಪ್ಪ, ನಿವೃತ್ತ ಪ್ರಾಂಶುಪಾಲ ಎಲ್. ಪುಟ್ಟಕರಿಯಪ್ಪ, ಜಿ. ಸೋಮಯ್ಯ, ಭಂಡಾರಿ ಶ್ರೀನಿವಾಸ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಕೋಡಿಹಳ್ಳಿ ಮಹೇಶ್ವರಪ್ಪ, ಉಪಾಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ, ಪ್ರಾಂಶುಪಾಲರಾದ ಸಿ. ಜಯಪ್ಪ, ಎ.ಎನ್. ಶೀಲಾ ಇದ್ದರು.