‘ಸುಮಾರು 150 ಪರಿಶಿಷ್ಟ ಜಾತಿ ಕುಟುಂಬದವರು ಇಲ್ಲಿ ವಾಸಿಸುತ್ತಿದ್ದು, ಸಮರ್ಪಕವಾದ ಕುಡಿಯುವ ನೀರಿನ ಸೌಲಭ್ಯವಿಲ್ಲ. ಹಲವು ವರ್ಷಗಳ ಹಿಂದೆ ನಿರ್ಮಿಸಿದ ಕುಡಿಯುವ ನೀರಿನ ಟ್ಯಾಂಕ್ ಸಂಪೂರ್ಣ ಶಿಥಿಲಗೊಂಡಿದ್ದು, ಬಸರೀಕಟ್ಟೆಯಿಂದ ಊರಿಗೆ ತೆರಳುವ ಮುಖ್ಯರಸ್ತೆ ಸಂಪೂರ್ಣ ಹದಗೆಟ್ಟಿದ್ದು ದುರಸ್ತಿ ಕಂಡಿಲ್ಲ’ ಎಂದು ಆರೋಪಿಸಿದರು.