<p><strong>ಬಾಳೆಹೊನ್ನೂರು: </strong>ಸಮೀಪದ ಬಿ.ಕಣಬೂರು ಅಕ್ಷರನಗರದ ಸ.ಹಿ.ಪ್ರಾ.ಶಾಲೆಯಲ್ಲಿ ಇತ್ತೀಚೆಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮಲೇರಿಯ ಮಾಸಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ವೈದ್ಯಾಧಿಕಾರಿ ಡಾ.ಸೀಮಾ, ಜೈವಿಕ ನಿಯಂತ್ರಣ ಹಾಗೂ ಗಪ್ಪಿ ಗ್ಯಾಂಬೂಸಿಯಾ ನಿಯಂತ್ರಣದ ಬಗ್ಗೆ ಹಾಗೂ ಆರೋಗ್ಯ ಸಹಾಯಕ ಭಗವಾನ್ ಮಲೇರಿಯ ರೋಗಲಕ್ಷಣ, ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.</p>.<p>ಬಿ.ಕಣಬೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಉಮೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರೋಗ್ಯ ಸಹಾಯಕಿ ಕ್ಲಾರಾ, ಆಶಾ ಮತ್ತಿತರರು ಇದ್ದರು. ಸಮೀಪದ ಬಿ.ಕಣಬೂರು ಅಕ್ಷರನಗರದ ಸ.ಹಿ.ಪ್ರಾ.ಶಾಲೆಯಲ್ಲಿ ಇತ್ತೀಚೆಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮಲೇರಿಯ ಮಾಸಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ವೈದ್ಯಾಧಿಕಾರಿ ಡಾ.ಸೀಮಾ, ಜೈವಿಕ ನಿಯಂತ್ರಣ ಹಾಗೂ ಗಪ್ಪಿ ಗ್ಯಾಂಬೂಸಿಯಾ ನಿಯಂತ್ರಣದ ಬಗ್ಗೆ ಹಾಗೂ ಆರೋಗ್ಯ ಸಹಾಯಕ ಭಗವಾನ್ ಮಲೇರಿಯ ರೋಗಲಕ್ಷಣ, ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.</p>.<p>ಬಿ.ಕಣಬೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಉಮೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರೋಗ್ಯ ಸಹಾಯಕಿ ಕ್ಲಾರಾ, ಆಶಾ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು: </strong>ಸಮೀಪದ ಬಿ.ಕಣಬೂರು ಅಕ್ಷರನಗರದ ಸ.ಹಿ.ಪ್ರಾ.ಶಾಲೆಯಲ್ಲಿ ಇತ್ತೀಚೆಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮಲೇರಿಯ ಮಾಸಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ವೈದ್ಯಾಧಿಕಾರಿ ಡಾ.ಸೀಮಾ, ಜೈವಿಕ ನಿಯಂತ್ರಣ ಹಾಗೂ ಗಪ್ಪಿ ಗ್ಯಾಂಬೂಸಿಯಾ ನಿಯಂತ್ರಣದ ಬಗ್ಗೆ ಹಾಗೂ ಆರೋಗ್ಯ ಸಹಾಯಕ ಭಗವಾನ್ ಮಲೇರಿಯ ರೋಗಲಕ್ಷಣ, ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.</p>.<p>ಬಿ.ಕಣಬೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಉಮೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರೋಗ್ಯ ಸಹಾಯಕಿ ಕ್ಲಾರಾ, ಆಶಾ ಮತ್ತಿತರರು ಇದ್ದರು. ಸಮೀಪದ ಬಿ.ಕಣಬೂರು ಅಕ್ಷರನಗರದ ಸ.ಹಿ.ಪ್ರಾ.ಶಾಲೆಯಲ್ಲಿ ಇತ್ತೀಚೆಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಮಲೇರಿಯ ಮಾಸಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ವೈದ್ಯಾಧಿಕಾರಿ ಡಾ.ಸೀಮಾ, ಜೈವಿಕ ನಿಯಂತ್ರಣ ಹಾಗೂ ಗಪ್ಪಿ ಗ್ಯಾಂಬೂಸಿಯಾ ನಿಯಂತ್ರಣದ ಬಗ್ಗೆ ಹಾಗೂ ಆರೋಗ್ಯ ಸಹಾಯಕ ಭಗವಾನ್ ಮಲೇರಿಯ ರೋಗಲಕ್ಷಣ, ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.</p>.<p>ಬಿ.ಕಣಬೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಉಮೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರೋಗ್ಯ ಸಹಾಯಕಿ ಕ್ಲಾರಾ, ಆಶಾ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>