‘ಮಾಹಿತಿ ಆಯೋಗದ ಆಯುಕ್ತರು ಅನ್ಯಾಯ ಎಸಗಿದಾಗ ಕ್ರಮ ಕೈಗೊಳ್ಳುವ ಅಧಿಕಾರವನ್ನು ಹಾಗೂ ಆಯುಕ್ತರನ್ನು ನೇಮಿಸುವ ಮತ್ತು ವಜಾಗೊಳಿಸುವ ಪರಮಾಧಿಕಾರವನ್ನು ಆಯಾ ರಾಜ್ಯದ ರಾಜ್ಯಪಾಲರು, ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು. ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಗೆ ವಹಿಸ ಬೇಕೆಂದೂ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ದೂರಿನಲ್ಲಿ ಮನವಿ ಮಾಡಿದ್ದೇನೆ. ’ ಎಂದು ಅವರು ತಿಳಿಸಿದ್ದಾರೆ.