ಬ್ಯಾರೇಜ್ ನಿರ್ಮಾಣಕ್ಕೆ ₹35 ಕೋಟಿ ಮಂಜೂರು: ಶಾಸಕ ಎನ್.ವೈ. ಗೋಪಾಲಕೃಷ್ಣ
Water Project: ವೇದಾವತಿ ನದಿಯ ನೀರು ವ್ಯರ್ಥವಾಗದಂತೆ ತಡೆಯಲು ಗುಡಿಹಳ್ಳಿ ಬಳಿ ಬ್ಯಾರೇಜ್ ನಿರ್ಮಿಸಲು ₹35 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ತಿಳಿಸಿದ್ದಾರೆ.Last Updated 9 ನವೆಂಬರ್ 2025, 6:17 IST