ಮೊಳಕಾಲ್ಮುರು | ಅಂತರ್ಜಲ ಹೆಚ್ಚಳ ಕಾರ್ಯಕ್ಕೆ ಒತ್ತು: ಶಾಸಕ ಎನ್.ವೈ. ಗೋಪಾಲಕೃಷ್ಣ
NY Gopalakrishna: ಮೊಳಕಾಲ್ಮುರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಳ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದ್ದು, ಚೆಕ್ ಡ್ಯಾಂ ಮತ್ತು ಬ್ಯಾರೇಜ್ ನಿರ್ಮಾಣ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.Last Updated 24 ಜನವರಿ 2026, 7:58 IST