<p>ಚಳ್ಳಕೆರೆ: ನಗರದ ಸರ್ಕಾರಿ ಬಸ್ ನಿಲ್ದಾಣ, ತರಕಾರಿ ಮಾರುಕಟ್ಟೆ, ರೈಲ್ವೆ ನಿಲ್ದಾಣ ಸೇರಿದ ವಿವಿಧೆಡೆ ಮಂಗಳವಾರ ಕಳುವಾಗಿದ್ದ ಮೊಬೈಲ್ ಫೋನ್ಗಳನ್ನು ಪೊಲೀಸ್ ಅಧಿಕಾರಿಗಳ ತಂಡ ಪತ್ತೆ ಹಚ್ಚಿದೆ.</p>.<p>₹ 2 ಲಕ್ಷ ಮೌಲ್ಯದ 10 ಮೊಬೈಲ್ ಫೋನ್ಗಳನ್ನು ವಶಪಡಿಕೊಂಡು, ಅವುಗಳ ಮಾಲೀಕರ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಡಿವೈಎಸ್ಪಿ ಟಿ.ಬಿ.ರಾಜಣ್ಣ ಅವರು ಹಸ್ತಾಂತರಿಸಿದರು.</p>.<p>ಪೊಲೀಸ್ ನಿರೀಕ್ಷಕ ಕೆ.ಕುಮಾರ್, ಪಿಎಸ್ಐ ಧರಪ್ಪ ದೊಡ್ಡಮನಿ, ಉಪನಿರೀಕ್ಷಕ ಶಿವರಾಜ, ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಳ್ಳಕೆರೆ: ನಗರದ ಸರ್ಕಾರಿ ಬಸ್ ನಿಲ್ದಾಣ, ತರಕಾರಿ ಮಾರುಕಟ್ಟೆ, ರೈಲ್ವೆ ನಿಲ್ದಾಣ ಸೇರಿದ ವಿವಿಧೆಡೆ ಮಂಗಳವಾರ ಕಳುವಾಗಿದ್ದ ಮೊಬೈಲ್ ಫೋನ್ಗಳನ್ನು ಪೊಲೀಸ್ ಅಧಿಕಾರಿಗಳ ತಂಡ ಪತ್ತೆ ಹಚ್ಚಿದೆ.</p>.<p>₹ 2 ಲಕ್ಷ ಮೌಲ್ಯದ 10 ಮೊಬೈಲ್ ಫೋನ್ಗಳನ್ನು ವಶಪಡಿಕೊಂಡು, ಅವುಗಳ ಮಾಲೀಕರ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಡಿವೈಎಸ್ಪಿ ಟಿ.ಬಿ.ರಾಜಣ್ಣ ಅವರು ಹಸ್ತಾಂತರಿಸಿದರು.</p>.<p>ಪೊಲೀಸ್ ನಿರೀಕ್ಷಕ ಕೆ.ಕುಮಾರ್, ಪಿಎಸ್ಐ ಧರಪ್ಪ ದೊಡ್ಡಮನಿ, ಉಪನಿರೀಕ್ಷಕ ಶಿವರಾಜ, ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>