ಪೌರಾದೇವಿ ಶಕ್ತಪೀಠದ ಬಾಬು ಸಿಂಗ್ ಮಹಾರಾಜರು, ಸೋನ್ಯಾಲಗಿರಿಯ ಪರ್ವತಲಿಂಗ ಪರಮೇಶ್ವರ ಮಹಾರಾಜರು, ಸಿದ್ಧಲಿಂಗ ಮಹಾಸ್ವಾಮಿಗಳು, ಜೇಮಸಿಂಗ್ ಮಹಾರಾಜರು ಸಾನ್ನಿಧ್ಯ ವಹಿಸಲಿದ್ದಾರೆ. ಸಂಸದ ಡಾ.ಉಮೇಶ್ ಜಾಧವ ಉದ್ಘಾಟಿಸುವರು. ಶಾಸಕ ಡಾ. ಅವಿನಾಶ ಜಾಧವ, ಮಾಜಿ ಸಚಿವ ರೇವುನಾಯಕ ಬೆಳಮಗಿ, ಬಾಬುರಾವ್ ಚವ್ಹಾಣ, ವಾಲ್ಮೀಕಿ ನಾಯಕ, ಸುಭಾಷ್ ರಾಠೋಡ ಹಾಗೂ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.