ಬೀದರ್- ಶ್ರೀರಂಗಪಟ್ಟಣ ಹೆದ್ದಾರಿ ವಿಸ್ತರಣೆಯ ಕಾಮಗಾರಿ ಕೈಗೆತ್ತಿಕೊಂಡಿರುವ ದಿಲೀಪ್ ಬಿಲ್ಡ್ಕಾನ್ ಕಂಪನಿಯ ಕಚೇರಿ ಅನತಿ ದೂರದಲ್ಲಿದೆ. ಅ.3ರಂದು ಇದೇ ಕಚೇರಿಯಲ್ಲಿ ₹ 36 ಲಕ್ಷ ಹಣ ಕಳವಾಗಿತ್ತು. ಬ್ಯಾಂಕ್ನಿಂದ ಬಿಡಿಸಿಕೊಂಡು ತಂದಿದ್ದ ಹಣವನ್ನು ಚಾವಣಿ ಮುರಿದು ಕಳವು ಮಾಡಲಾಗಿತ್ತು. ಈ ಹಣವನ್ನು ಬಿಸಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.