ತಿರುನೆಲ್ವೇಲಿಯ ಜ್ಞಾನಶೇಖರ್ ಅವರ ಕುಟುಂಬ ಗುಜರಾತ್ನ ಅಹಮದಾಬಾದ್ನಲ್ಲಿ ನೆಲೆಸಿದ್ದು, ಇವರ ತಾತ ಮುತ್ತಯ್ಯ (ತಾಯಿಯ ತಂದೆ) ಮೃತಪಟ್ಟಿದ್ದರು. ಸ್ವಂತ ಊರಲ್ಲಿ ಅಂತ್ಯಸಂಸ್ಕಾರ ಮಾಡುವ ಉದ್ದೇಶದಿಂದ, ತಾಯಿ ಕನಕಮಣಿ ಹಾಗೂ ಪುತ್ರ ಆಕಾಶ್ ಅವರೊಂದಿಗೆ ಜ್ಞಾನಶೇಖರ್ ಅವರು ಆಂಬುಲೆನ್ಸ್ನಲ್ಲಿ ಮೃತ ದೇಹದೊಂದಿಗೆ ಆಂಬುಲೆನ್ಸ್ನಲ್ಲಿ ಹೊರಟಿದ್ದರು.