<p><strong>ಚಳ್ಳಕೆರೆ</strong>:ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ಚಳಿಗಾಳಿಗೆ ತಾಲ್ಲೂಕಿನ ಬೊಮ್ಮದೇವರಹಟ್ಟಿ ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ 7 ಕುರಿಗಳು ಬಲಿಯಾಗಿವೆ. 10 ಕುರಿಗಳು ನರಳುತ್ತಿವೆ.</p>.<p>ಕುರಿಗಾಹಿ ಪ್ರಹ್ಲಾದ್ ಅವರು ಹುಲ್ಲು, ಮೇವಿಗಾಗಿ ಬೇರೆ ಕಡೆ ವಲಸೆ ಹೋಗುವ ಸಲುವಾಗಿ ನಾಲ್ಕು<br />ದಿನಗಳ ಹಿಂದಷ್ಟೇ ಕುರಿಗಳ ಉಣ್ಣೆಯನ್ನು ಕತ್ತರಿಸಿದ್ದರು. ಚಳಿ ತಾಳಲಾರದೇ ಮೃತಪಟ್ಟಿವೆ ಎಂದು ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೇವಣ್ಣತಿಳಿಸಿದರು.</p>.<p>ಮಳೆಗಾಲದಲ್ಲಿ ಯಾವುದೇ ಕುರಿಯ ಉಣ್ಣೆಯನ್ನು ಕತ್ತರಿಸಬಾರದು. ಕತ್ತರಿಸಿದರೆ ಮಳೆ ಹಾಗೂ ಚಳಿಗಾಳಿಗೆ ತಾಳಲಾರದೆ ಕುರಿಗಳು ಮೃತಪಡುತ್ತವೆ. 7 ಕುರಿಗಳಿಂದ ₹ 56,000 ನಷ್ಟವಾಗಿದೆ.<br />ಸರ್ಕಾರದ ಅನುಗ್ರಹ ಯೋಜನೆಯಡಿ ಪ್ರತಿ ಕುರಿಗೆ ₹ 5,000 ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು.</p>.<p>ಪಶುವೈದ್ಯಾಧಿಕಾರಿ ಡಾ.ನಟೇಶ್ ಕುರಿಗಳ ತಪಾಸಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ</strong>:ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ಚಳಿಗಾಳಿಗೆ ತಾಲ್ಲೂಕಿನ ಬೊಮ್ಮದೇವರಹಟ್ಟಿ ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ 7 ಕುರಿಗಳು ಬಲಿಯಾಗಿವೆ. 10 ಕುರಿಗಳು ನರಳುತ್ತಿವೆ.</p>.<p>ಕುರಿಗಾಹಿ ಪ್ರಹ್ಲಾದ್ ಅವರು ಹುಲ್ಲು, ಮೇವಿಗಾಗಿ ಬೇರೆ ಕಡೆ ವಲಸೆ ಹೋಗುವ ಸಲುವಾಗಿ ನಾಲ್ಕು<br />ದಿನಗಳ ಹಿಂದಷ್ಟೇ ಕುರಿಗಳ ಉಣ್ಣೆಯನ್ನು ಕತ್ತರಿಸಿದ್ದರು. ಚಳಿ ತಾಳಲಾರದೇ ಮೃತಪಟ್ಟಿವೆ ಎಂದು ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೇವಣ್ಣತಿಳಿಸಿದರು.</p>.<p>ಮಳೆಗಾಲದಲ್ಲಿ ಯಾವುದೇ ಕುರಿಯ ಉಣ್ಣೆಯನ್ನು ಕತ್ತರಿಸಬಾರದು. ಕತ್ತರಿಸಿದರೆ ಮಳೆ ಹಾಗೂ ಚಳಿಗಾಳಿಗೆ ತಾಳಲಾರದೆ ಕುರಿಗಳು ಮೃತಪಡುತ್ತವೆ. 7 ಕುರಿಗಳಿಂದ ₹ 56,000 ನಷ್ಟವಾಗಿದೆ.<br />ಸರ್ಕಾರದ ಅನುಗ್ರಹ ಯೋಜನೆಯಡಿ ಪ್ರತಿ ಕುರಿಗೆ ₹ 5,000 ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು.</p>.<p>ಪಶುವೈದ್ಯಾಧಿಕಾರಿ ಡಾ.ನಟೇಶ್ ಕುರಿಗಳ ತಪಾಸಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>