<p><strong>ನಾಯಕನಹಟ್ಟಿ</strong>: ಹೋಬಳಿಯ ಗೌಡಗೆರೆ ಗ್ರಾಮದಲ್ಲಿ ಈಚೆಗೆ ವಿದ್ಯುತ್ ತಂತಿ ಬಿದ್ದು, ಬೆಂಕಿ ತಗುಲಿ ತೆಂಗಿನ ತೋಟ ಸುಟ್ಟಿದೆ.</p>.<p>ಗೌಡಗೆರೆ ಗ್ರಾಮದ ಗಾಯಿತ್ರಿ ಅವರು ಜಮೀನಿನಲ್ಲಿ 60 ತೆಂಗು, 20 ಶ್ರೀಗಂಧ, 20 ಬೇವಿನ ಸಸಿಗಳನ್ನು ನೆಟ್ಟಿದ್ದರು.</p>.<p>ಜಮೀನಿನ ಪಕ್ಕದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿಗಳು ಗಾಳಿಗೆ ಒಂದಕ್ಕೊಂದು ತಗುಲಿ ಕಿಡಿಗಳು ಬಿದ್ದು ತೆಂಗಿನ ಗರಿಗಳಿಗೆ ಬೆಂಕಿ ಬಿದ್ದಿದೆ. ಬೆಂಕಿ ಇಡೀ ತೋಟಕ್ಕೆ ವ್ಯಾಪಿಸಿದೆ. </p>.<p>ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ನಾಯಕನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ</strong>: ಹೋಬಳಿಯ ಗೌಡಗೆರೆ ಗ್ರಾಮದಲ್ಲಿ ಈಚೆಗೆ ವಿದ್ಯುತ್ ತಂತಿ ಬಿದ್ದು, ಬೆಂಕಿ ತಗುಲಿ ತೆಂಗಿನ ತೋಟ ಸುಟ್ಟಿದೆ.</p>.<p>ಗೌಡಗೆರೆ ಗ್ರಾಮದ ಗಾಯಿತ್ರಿ ಅವರು ಜಮೀನಿನಲ್ಲಿ 60 ತೆಂಗು, 20 ಶ್ರೀಗಂಧ, 20 ಬೇವಿನ ಸಸಿಗಳನ್ನು ನೆಟ್ಟಿದ್ದರು.</p>.<p>ಜಮೀನಿನ ಪಕ್ಕದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿಗಳು ಗಾಳಿಗೆ ಒಂದಕ್ಕೊಂದು ತಗುಲಿ ಕಿಡಿಗಳು ಬಿದ್ದು ತೆಂಗಿನ ಗರಿಗಳಿಗೆ ಬೆಂಕಿ ಬಿದ್ದಿದೆ. ಬೆಂಕಿ ಇಡೀ ತೋಟಕ್ಕೆ ವ್ಯಾಪಿಸಿದೆ. </p>.<p>ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ನಾಯಕನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>