<p><strong>ನಾಯಕನಹಟ್ಟಿ</strong>: ಹೋಬಳಿಯ ಗೌಡಗೆರೆ ಗ್ರಾಮದಲ್ಲಿ ಈಚೆಗೆ ವಿದ್ಯುತ್ ತಂತಿ ಬಿದ್ದು, ಬೆಂಕಿ ತಗುಲಿ ತೆಂಗಿನ ತೋಟ ಸುಟ್ಟಿದೆ.</p>.<p>ಗೌಡಗೆರೆ ಗ್ರಾಮದ ಗಾಯಿತ್ರಿ ಅವರು ಜಮೀನಿನಲ್ಲಿ 60 ತೆಂಗು, 20 ಶ್ರೀಗಂಧ, 20 ಬೇವಿನ ಸಸಿಗಳನ್ನು ನೆಟ್ಟಿದ್ದರು.</p>.<p>ಜಮೀನಿನ ಪಕ್ಕದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿಗಳು ಗಾಳಿಗೆ ಒಂದಕ್ಕೊಂದು ತಗುಲಿ ಕಿಡಿಗಳು ಬಿದ್ದು ತೆಂಗಿನ ಗರಿಗಳಿಗೆ ಬೆಂಕಿ ಬಿದ್ದಿದೆ. ಬೆಂಕಿ ಇಡೀ ತೋಟಕ್ಕೆ ವ್ಯಾಪಿಸಿದೆ. </p>.<p>ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ನಾಯಕನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ</strong>: ಹೋಬಳಿಯ ಗೌಡಗೆರೆ ಗ್ರಾಮದಲ್ಲಿ ಈಚೆಗೆ ವಿದ್ಯುತ್ ತಂತಿ ಬಿದ್ದು, ಬೆಂಕಿ ತಗುಲಿ ತೆಂಗಿನ ತೋಟ ಸುಟ್ಟಿದೆ.</p>.<p>ಗೌಡಗೆರೆ ಗ್ರಾಮದ ಗಾಯಿತ್ರಿ ಅವರು ಜಮೀನಿನಲ್ಲಿ 60 ತೆಂಗು, 20 ಶ್ರೀಗಂಧ, 20 ಬೇವಿನ ಸಸಿಗಳನ್ನು ನೆಟ್ಟಿದ್ದರು.</p>.<p>ಜಮೀನಿನ ಪಕ್ಕದಲ್ಲಿ ಹಾದುಹೋಗಿರುವ ವಿದ್ಯುತ್ ತಂತಿಗಳು ಗಾಳಿಗೆ ಒಂದಕ್ಕೊಂದು ತಗುಲಿ ಕಿಡಿಗಳು ಬಿದ್ದು ತೆಂಗಿನ ಗರಿಗಳಿಗೆ ಬೆಂಕಿ ಬಿದ್ದಿದೆ. ಬೆಂಕಿ ಇಡೀ ತೋಟಕ್ಕೆ ವ್ಯಾಪಿಸಿದೆ. </p>.<p>ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ನಾಯಕನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>