ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ‘6 ವರ್ಷದ ಮೋದಿ ಅವರ ಆಡಳಿತದಿಂದ ದೇಶದ ಪ್ರಜೆಗಳಿಗೆ ಅನುಕೂಲವಾಗಿಲ್ಲ. ಬದಲಿಗೆ ಕಾರ್ಪೊರೇಟ್ ಕಂಪನಿಗಳಿಗೆ ಲಾಭವಾಗಿದೆ. ಬಡತನ ನಿರ್ಮೂಲನೆ ಸಾಧ್ಯವಾಗಿಲ್ಲ. ಉದ್ಯೋಗ ಸೃಷ್ಟಿ ಬದಲು ನಿರುದ್ಯೋಗ ಸೃಷ್ಟಿಸುತ್ತಿದ್ದಾರೆ. ರೈತ ಹಾಗೂ ಕಾರ್ಮಿಕರ ಬದುಕನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ’ ಎಂದು ಆರೋಪಿಸಿದರು.