ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಮಾಜಿ ಅಧ್ಯಕ್ಷ ಎಂ.ಜಯಣ್ಣ, ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ್ ಬಾಬು, ಉಪ್ಪಾರ ಸಂಘದ ಅಧ್ಯಕ್ಷ ರಾಮಚಂದ್ರಪ್ಪ, ಗೌರವಾಧ್ಯಕ್ಷ ಕನಕದಾಸ್, ಟ್ರಸ್ಟ್ ಅಧ್ಯಕ್ಷ ನೀಲಕಂಠಪ್ಪ, ಮುಖಂಡರಾದ ಖಾದಿ ರಮೇಶ್, ವೆಂಕಟೇಶ್, ನಟರಾಜ್, ರಾಮಣ್ಣ, ತಿಪ್ಪೇಸ್ವಾಮಿ, ನಿಂಗರಾಜ್ ಇದ್ದರು.