<p><strong>ಚಿತ್ರದುರ್ಗ:</strong>ಚಳ್ಳಕೆರೆ ನಗರಸಭೆ ನೂತನ ಕಟ್ಟಡದ ಕೆಲಸಕ್ಕೆ ಆಂಧ್ರಪ್ರದೇಶದಿಂದ ಬಂದಿರುವ ಕಟ್ಟಡ ಕಾರ್ಮಿಕರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.</p>.<p>ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆ ದುರ್ಗಂಪಲ್ಲಿ ಗ್ರಾಮದ ಚನ್ನಕೃಷ್ಣ (38) ಕೊಲೆಯಾದ ವ್ಯಕ್ತಿ. ಅನೈತಿಕ ಸಂಬಂಧದ ಹಿನ್ನೆಲೆ ಹತ್ಯೆ ನಡೆದಿದೆ.</p>.<p>ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ನಗರಸಭೆ ನೂತನ ಕಟ್ಟಡ ನಿರ್ಮಾಣಕ್ಕೆ ಆಂಧ್ರಪ್ರದೇಶದ ಕಟ್ಟಡ ಕಾರ್ಮಿಕರು ಬಂದಿದ್ದಾರೆ.</p>.<p>ಮಹಿಳೆಯೊಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಶಂಕೆಯ ಮೇರೆಗೆ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong>ಚಳ್ಳಕೆರೆ ನಗರಸಭೆ ನೂತನ ಕಟ್ಟಡದ ಕೆಲಸಕ್ಕೆ ಆಂಧ್ರಪ್ರದೇಶದಿಂದ ಬಂದಿರುವ ಕಟ್ಟಡ ಕಾರ್ಮಿಕರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.</p>.<p>ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆ ದುರ್ಗಂಪಲ್ಲಿ ಗ್ರಾಮದ ಚನ್ನಕೃಷ್ಣ (38) ಕೊಲೆಯಾದ ವ್ಯಕ್ತಿ. ಅನೈತಿಕ ಸಂಬಂಧದ ಹಿನ್ನೆಲೆ ಹತ್ಯೆ ನಡೆದಿದೆ.</p>.<p>ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ನಗರಸಭೆ ನೂತನ ಕಟ್ಟಡ ನಿರ್ಮಾಣಕ್ಕೆ ಆಂಧ್ರಪ್ರದೇಶದ ಕಟ್ಟಡ ಕಾರ್ಮಿಕರು ಬಂದಿದ್ದಾರೆ.</p>.<p>ಮಹಿಳೆಯೊಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಶಂಕೆಯ ಮೇರೆಗೆ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>