ಭಾರತೀಯ ತೋಟಗಾರಿಕೆ ಸಂಶೋಧನಾ ಕೇಂದ್ರ (ಐಐಎಚ್ಆರ್) ಹೆಸರಘಟ್ಟ, ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದಲ್ಲಿ ತರಕಾರಿ ಬೆಳೆಯುವ ಬಗ್ಗೆ ತರಬೇತಿ ಪಡೆದಿದ್ದಾರೆ. ಶಿವಮೊಗ್ಗ, ಬೆಂಗಳೂರು, ಧಾರವಾಡ ಹಾಗೂ ಬಾಗಲಕೋಟೆಯಲ್ಲಿ ನಡೆಯುವ ಕೃಷಿ ಮೇಳಗಳಿಗೆ ಭೇಟಿ ನೀಡಿ, ಸಲಹೆಗಳನ್ನು ಪಡೆಯುತ್ತಾರೆ. ಇವರ ಇಬ್ಬರ ಮಕ್ಕಳೂ ರಜಾ ಅವಧಿಯಲ್ಲಿ ಕೃಷಿಯಲ್ಲಿ ತೊಡಗಿ, ತಾಯಿಗೆ ಸಹಕರಿಸುತ್ತಾರೆ.