ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ತೊಗರಿ: ಗಿಡ ಹೀರೋ.. ಕಾಯಿ ಜೀರೋ..!

Published : 21 ಜನವರಿ 2025, 5:49 IST
Last Updated : 21 ಜನವರಿ 2025, 5:49 IST
ಫಾಲೋ ಮಾಡಿ
Comments
50– 60 ಹೆಕ್ಟೇರ್‌ ಪ್ರದೇಶದಲ್ಲಿ ತೊಗರಿ ಬೆಳೆ ಹಾಳಾಗಿರಬಹುದು. ಅದಕ್ಕೆ ಕೃಷಿ ಇಲಾಖೆ ಕೊಟ್ಟ ಬಿತ್ತನೆ ಬೀಜವೇ ಸರಿ ಇಲ್ಲ ಎಂದು ಹೇಳುವುದು ಸರಿಯಲ್ಲ. ಬೆಳೆ ಹಾಳಾಗಲು ಬೇರೆ ಬೇರೆ ಕಾರಣಗಳಿವೆ
ಬಿ.ಮಂಜುನಾಥ್‌ ಜಂಟಿ ಕೃಷಿ ನಿರ್ದೇಶಕ ಚಿತ್ರದುರ್ಗ
ಪರಿಹಾರಕ್ಕಾಗಿ ಸಿ.ಎಂ.ಗೆ ಮನವಿ
‘ತೊಗರಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಹಲವು ಬಾರಿ ಪ್ರತಿಭಟನೆ ನಡೆಸಿದ್ದೇವೆ. ಆದರೂ ನಮ್ಮ ಬೇಡಿಕೆ ಈಡೇರಿಲ್ಲ’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ ಹೇಳಿದರು. ‘ಜ. 23ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿ ಸಾಗರಕ್ಕೆ ಬಾಗಿನ ಅರ್ಪಿಸಲು ಹಿರಿಯೂರಿಗೆ ಬರುತ್ತಿದ್ದಾರೆ. ಆ ವೇಳೆ ನಾವು ಅವರನ್ನು ಭೇಟಿ ಮಾಡಿ ಪರಿಹಾರ ನೀಡುವಂತೆ ಮನವಿ ಸಲ್ಲಿಸುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT