ಶುಕ್ರವಾರ, 16 ಜನವರಿ 2026
×
ADVERTISEMENT
ADVERTISEMENT

ಬಸವ ಸಾಹಿತ್ಯ ವಿಸ್ತರಣೆಗೆ ₹5 ಕೋಟಿ ಮೀಸಲು

ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಎಂ.ಬಿ.ಪಾಟೀಲ ಹೇಳಿಕೆ
Published : 16 ಜನವರಿ 2026, 5:40 IST
Last Updated : 16 ಜನವರಿ 2026, 5:40 IST
ಫಾಲೋ ಮಾಡಿ
Comments
ಸಮಾರಂಭದಲ್ಲಿ ಭಾಗವಹಿಸಿದ್ದ ಜನಸ್ತೋಮ 
ಸಮಾರಂಭದಲ್ಲಿ ಭಾಗವಹಿಸಿದ್ದ ಜನಸ್ತೋಮ 
ಸಿದ್ದರಾಮೇಶ್ವರರ ಜಯಂತಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಬರದೆ ವಂಚನೆ ಮಾಡಿದ್ದಾರೆ. ಇದು ಅವರು ನುಡಿದಂತೆ ನಡೆಯುತ್ತಿಲ್ಲ ಎನ್ನುವುದನ್ನು ತೋರುತ್ತದೆ 
ಸೇವಾಲಾಲ್ ಸ್ವಾಮೀಜಿ ಬಂಜಾರ ಗುರುಪೀಠ ಚಿತ್ರದುರ್ಗ
ಸಿದ್ದರಾಮೇಶ್ವರರ ಕಾಯಕ ತತ್ವವನ್ನು ಅನುಸರಿಸುತ್ತಿರುವ ನೊಳಂಬ ಲಿಂಗಾಯತ ಸಮಾಜಕ್ಕೆ ಜನಸಂಖ್ಯೆಗೆ ತಕ್ಕಂತೆ ರಾಜಕೀಯ ಸ್ಥಾನಮಾನ ನೀಡಬೇಕು 
ಎ.ವಿ.ಉಮಾಪತಿ ಮಾಜಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT